Labour Smart Card Scheme: ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಒಂದು ಲಕ್ಷ ಸಹಾಯಧನ ಪಡೆಯಲು ಸ್ಮಾರ್ಟ್ ಕಾರ್ಡ್ ಯೋಜನೆ ಜಾರಿ! ಇಲ್ಲಿದೆ ನೋಡಿ ಮಾಹಿತಿ.

Labour Smart Card Scheme: ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಒಂದು ಲಕ್ಷ ಸಹಾಯಧನ ಪಡೆಯಲು ಸ್ಮಾರ್ಟ್ ಕಾರ್ಡ್ ಯೋಜನೆ ಜಾರಿ! ಇಲ್ಲಿದೆ ನೋಡಿ ಮಾಹಿತಿ.

ಈಗ ಕರ್ನಾಟಕ ರಾಜ್ಯ ಸರ್ಕಾರವು ಹಿಂದುಳಿದ ವರ್ಗದ ಕಾರ್ಮಿಕರಿಗಾಗಿ ಈಗ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅಡಿಯಲ್ಲಿ ಈಗ ಈ ಒಂದು ಸ್ಮಾರ್ಟ್ ಕಾರ್ಡನ್ನು ನೀಡಲು ಈಗ ಸರ್ಕಾರವು ತೀರ್ಮಾನವನ್ನು ತೆಗೆದುಕೊಂಡಿದೆ. ಅಷ್ಟೇ ಅಲ್ಲದೆ ಸ್ನೇಹಿತರೆ ಈ ಒಂದು ಯೋಜನೆ ಅಡಿ ಈಗ 91 ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರನ್ನು ಈಗ ನೋಂದಾವಣೆಯನ್ನು ಮಾಡಿಕೊಳ್ಳಲಾಗಿದೆ. ಈಗ ಇದರ ಮೂಲಕ ಅವರಿಗೆ ಯಾವುದೇ ರೀತಿಯಾದಂತಹ ಆರೋಗ್ಯ ಅಪಘಾತ ಮತ್ತು ಮರಣ ಪರಿಹಾರ ಸೌಲಭ್ಯಗಳನ್ನು ಕೂಡ ಈ ಒಂದು ಯೋಜನೆ ಮೂಲಕ ಅವರಿಗೆ ಒದಗಿಸಲಾಗುತ್ತದೆ. ಹಾಗಿದ್ದರೆ ಈಗ ಈ ಒಂದು ಯೋಜನೆಗೆ ಸಂಬಂಧಪಟ್ಟಂತ ಸಂಪೂರ್ಣವಾದಂತ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿಯೋಣ ಬನ್ನಿ.

Labour Smart Card Scheme

ಯಾರೆಲ್ಲಾ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

  • ಈ ಒಂದು ಯೋಜನೆಗೆ ಈಗ ಹಿಂದುಳಿದ ವರ್ಗಗಳ ಓಬಿಸಿ ಪ್ರವರ್ಗ 1, 2a,3a ಮತ್ತು 3ಬಿ ವರ್ಗದವರು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
  • ಆನಂತರ ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 18 ರಿಂದ 60 ವರ್ಷದ ಒಳಗೆ ಇರಬೇಕಾಗುತ್ತದೆ.
  • ಆನಂತರ ಆ ಒಂದು ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಅಷ್ಟೇ ಅಲ್ಲದೆ ಅವರು ಯಾವುದೇ ರೀತಿಯಾದಂತಹ ಆದಾಯ ತೆರಿಗೆ ಪಾವತಿಯನ್ನು ಮಾಡುತ್ತ ಇರಬಾರದು.

ಇದನ್ನು ಓದಿ : New Ration Card Apply: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಈ ಯೋಜನೆ ಮೂಲಕ ದೊರೆಯುವ ಸೌಲಭ್ಯಗಳು ಏನು?

  • ಈಗ ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ನೀವು ಪಡೆಯುವಂಥ ಸೌಲಭ್ಯಗಳು ಏನೆಂದರೆ ಈಗ ನೀವೇನಾದರೂ ನಿಮ್ಮ ಮರಣವಾದ ಸಂದರ್ಭದಲ್ಲಿ ನಿಮಗೆ ಒಂದು ಲಕ್ಷದಷ್ಟು ಪರಿಹಾರವನ್ನು ನೀಡಲಾಗುತ್ತದೆ.
  • ಅಷ್ಟೇ ಅಲ್ಲದೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿ ದುರ್ಬಲತೆಗೆ ಒಳಗಾದರೆ ಅವರಿಗೆ ಒಂದು ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
  • ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಸ್ಪತ್ರೆ ಖರ್ಚಿಗೆ 50 ಸಾವಿರದವರೆಗೆ ಮರುಪಾವತಿಯನ್ನು ನೀಡಲಾಗುತ್ತದೆ.
  • ಒಂದು ವೇಳೆ ಕಾರ್ಮಿಕರು ನಿಧನರಾದರೆ ಅವರಿಗೆ 10 ಸಾವಿರ ಅಂತ್ಯಕ್ರಿಯ ಸಹಾಯವನ್ನು ನೀಡಲಾಗುತ್ತದೆ.

ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಕೆಲಸದ ಪುರಾವೆಗಳು

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಸ್ಮಾರ್ಟ್ ಕಾರ್ಡನ್ನು ಈಗ ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವಂತಹ ಇಲಾಖೆಯ ಭೇಟಿ ನೀಡಿ. ನೀವು ಅಲ್ಲಿ ಅರ್ಜ್ಯನ್ನು ಸಲ್ಲಿಕೆ  ಮಾಡಬಹುದು. ಈಗ ನಿಮ್ಮ ಹತ್ತಿರ ಇರುವಂತಹ ಕಾರ್ಮಿಕ ಅಧಿಕಾರಿ ಮತ್ತು ನಿರೀಕ್ಷೆಕರ ಕಚೇರಿಗೆ ಭೇಟಿ ನೀಡಿ. ಅಲ್ಲಿ ಈ ಒಂದು ಯೋಜನೆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ನೀವು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈ ವೆಬ್ಸೈಟ್ನಲ್ಲಿ ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳ ಬಗ್ಗೆ ಮತ್ತು ಟ್ರೆಂಡಿಂಗ್ ನ್ಯೂಸ್ ಬಗ್ಗೆ ಮಾಹಿತಿ ನೀಡಲಾಗುತ್ತದೆ. ದೈನಂದಿನ ಅಪ್ಡೇಟ್ಗಳಿಗಾಗಿ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಈಗಲೇ ಜಾಯಿನ್ ಆಗಿ.
WhatsApp Group Join Now
Telegram Group Join Now

Leave a Comment